ಮಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ಮೂಲದ ಕೆಎಲ್ ರಾಹುಲ್ ನಿನ್ನೆ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಅವರಿಗೆ ಉಡುಗೊರೆ ಕೊಟ್ಟು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹರಸಿ ಕಳುಹಿಸಿಕೊಟ್ಟಿದ್ದಾರೆ.