ನವದೆಹಲಿ: ಕೊರೋನಾವೈರಸ್ ವ್ಯಾಪಕವಾಗಿ ಹರಡದಂತೆ ಭಾನುವಾರ ಒಂದು ದಿನವಿಡೀ ಜನತಾ ಕರ್ಫ್ಯೂ ಬೆಂಬಲಿಸಲು ಪ್ರಧಾನಿ ಮೋದಿ ನಿನ್ನೆ ನೀಡಿದ್ದ ಕರೆಗೆ ಕ್ರೀಡಾ ಕ್ಷೇತ್ರ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದೆ.ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ರವರೆಗೆ ಜನರು ಮನೆಯಿಂದ ಹೊರಬಾರದೇ ಜನತಾ ಕರ್ಫ್ಯೂ ಏರ್ಪಡಿಸಲು ಪ್ರಧಾನಿ ಕರೆ ನೀಡಿದ್ದರು. ಇದಕ್ಕೆ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಸಾಕ್ಷಿ ಮಲಿಕ್, ಯೋಗೇಶ್ವರ್