ಸೆಂಚೂರಿಯನ್: ಟೀಂ ಇಂಡಿಯಾದಲ್ಲಿ ಸದ್ಯಕ್ಕೆ ಪ್ರತಿಭಾವಂತರ ಗುಂಪೇ ಇದೆ. ಪ್ರತಿಭೆಯಿದ್ದೂ ಅವಕಾಶ ಸಿಗುವುದು ಅಷ್ಟು ಸುಲಭವಿಲ್ಲ. ಈ ಪರಿಸ್ಥಿತಿ ಬಗ್ಗೆ ಕನ್ನಡಿಗ ಬ್ಯಾಟ್ಸ್ ಮನ್ ಮನೀಶ್ ಪಾಂಡೆ ಬೇಸರ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಈ ಸರಣಿಯಲ್ಲಿ ಅವಕಾಶಕ್ಕಾಗಿ ತುಂಬಾ ಕಾಯಬೇಕಾಯಿತು. ಅದರಲ್ಲಿ ಅಚ್ಚರಿಯೇನೂ ಇಲ್ಲ. ಭಾರತ ತಂಡಕ್ಕಾಗಿ ಆಡಲು ಸಾಕಷ್ಟು ಪ್ರತಿಭಾವಂತರ ಗುಂಪೇ ಕಾಯುತ್ತಿದೆ. ಹೀಗಾಗಿ ಈ ತಂಡಕ್ಕೆ ಆಡಲು ಅವಕಾಶ ಸಿಗುವುದು ಸುಲಭದ ಕೆಲಸವಲ್ಲ.ಅದರಲ್ಲೂ ನಾನು 4 ಅಥವಾ