ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಮನೀಶ್ ಪಾಂಡೆ ಆಡುವ ಬಳಗದಲ್ಲಿರಲಿಲ್ಲ. ಹಾಗಿದ್ದರೂ ಎದುರಾಳಿಗಳ ವಿಕೆಟ್ ಕೀಳಲು ನೆರವಾಗಿದ್ದಾರೆ. ಅದು ಹೇಗೆ ಅಂತೀರಾ?!