ಕೊಲೊಂಬೊ: ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೆ ಇಬ್ಬರೂ ಟೀಂ ಇಂಡಿಯಾದ ಏಕದಿನ ತಂಡದಲ್ಲಿ ಖಾಯಂ ಆಗಿ ಕಾಣಿಸಿಕೊಳ್ಳುತ್ತಿದ್ದ ಕರ್ನಾಟಕದ ಜೋಡಿ. ಆದರೆ ಇದೀಗ ರಾಹುಲ್ ಗಾಗಿ ಪಾಂಡೆ ತಮ್ಮ ಸ್ಥಾನ ಬಿಟ್ಟುಕೊಡಬೇಕಿದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಖಾಯಂ ಓಪನರ್ ಶಿಖರ್ ಧವನ್ ಗಾಗಿ ಆರಂಭಿಕ ಸ್ಥಾನ ಬಿಟ್ಟುಕೊಡಬೇಕಿದೆ. ಹಾಗಂತ ಅತ್ಯುತ್ತಮ ಫಾರ್ಮ್ ನಲ್ಲಿರುವ ರಾಹುಲ್ ರನ್ನು ತಂಡದಿಂದ ಕೈಬಿಡುವಂತಿಲ್ಲ.ಹೀಗಾಗಿ ಧವನ್-ರೋಹಿತ್ ಶರ್ಮಾ ಆರಂಭಿಕರಾದರೆ,