ಇಂಧೋರ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸಿದ ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಈ ದ್ವಿಶತಕದ ಹಿಂದಿನ ಕತೆಯನ್ನು ವಿವರಿಸಿದ್ದಾರೆ.ಬಾಂಗ್ಲಾ ವಿರುದ್ಧ ಮೊದಲ ಇನಿಂಗ್ಸ್ ನಲ್ಲಿ ಮಯಾಂಕ್ ಗೆ ಜೀವದಾನ ಲಭಿಸಿತ್ತು. ಬಾಂಗ್ಲಾ ಫೀಲ್ಡರ್ ಇಮ್ರುಲ್ ಕೈಲ್ಸ್ ಮಯಾಂಕ್ ನೀಡಿದ ಕ್ಯಾಚ್ ಕೈ ಚೆಲ್ಲಿದ್ದರು. ಒಂದು ವೇಳೆ ಆಗ ಇಮ್ರುಲ್ ಕ್ಯಾಚ್ ಹಿಡಿದಿದ್ದರೆ ಮಯಾಂಕ್ ದ್ವಿಶತಕದ ಕನಸು ನನಸಾಗುತ್ತಿರಲಿಲ್ಲ. ಔಟಾದ ಬಳಿಕ