ಮುಂಬೈ: ಆಸ್ಟ್ರೇಲಿಯಾ ಸರಣಿಯಲ್ಲಿ ಅಭೂತಪೂರ್ವ ಸಾಧನೆ ತೋರಿದ ಟೀಂ ಇಂಡಿಯಾದ ಐವರು ಯುವ ಕ್ರಿಕೆಟಿಗರಿಗೆ ಆನಂದ್ ಮಹೀಂದ್ರಾ ಸಂಸ್ಥೆ ಘೋಷಿಸಿದ್ದ ಗಿಫ್ಟ್ ಕೊನೆಗೂ ಮೊಹಮ್ಮದ್ ಸಿರಾಜ್ ಕೈ ಸೇರಿದೆ.