ಬೆಂಗಳೂರು: ಅಂಡರ್ 19 ವಿಶ್ವಕಪ್ ಗೆದ್ದ ಭಾರತ ತಂಡದ ನಾಯಕ ಪೃಥ್ವಿ ಶಾ ತಮ್ಮ ಯಶಸ್ಸಿಗೆ ಕಾರಣರಾದವರಿಗೆಲ್ಲಾ ಕೃತಜ್ಞತೆ ಸಲ್ಲಿಸಿದ್ದಾರೆ. ಅವರಲ್ಲಿ ಮೊದಲನೆಯವರಿಗಾಗಿ ರಾಹುಲ್ ದ್ರಾವಿಡ್ ಹೆಸರು ಹೇಳಿದ್ದಾರೆ. ನಮಗೆ ಆರಂಭದಿಂದಲೂ ಬೆಂಬಲ ಕೋರಿದ ಎಲ್ಲರಿಗೂ ಧನ್ಯವಾದಗಳು. ಇಂತಹ ತಂಡದ ನಾಯಕನಾಗಿರುವುದು ನನಗೆ ನಿಜಕ್ಕೂ ಗೌರವ. ಈ ತಂಡ ನನಗೆ ಕುಟುಂಬಕ್ಕಿಂತಲೂ ಹೆಚ್ಚು. ಇವರೆಲ್ಲರ ಸಹಕಾರವಿಲ್ಲದೇ ಹೋದಲ್ಲಿ ಸಾಧ್ಯವಾಗುತ್ತಿಲ್ಲ ಶಾ ಹೇಳಿದ್ದಾರೆ.ಅವರೆಲ್ಲರಗಿಂತ ಹೆಚ್ಚು ಶಾ ತಮ್ಮ ವಿಶೇಷ ಗೌರವವನ್ನು