ಕೊಲೊಂಬೋ: ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಟೀಂ ಇಂಡಿಯಾ ಆರಂಭಿಕ ಪೃಥ್ವಿ ಶಾ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಗೆ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲು ಸೂಚನೆ ಸಿಕ್ಕಿದೆ ಎನ್ನಲಾಗಿದೆ.