ಮುಂಬೈ: ಟೀಂ ಇಂಡಿಯಾ ಇಂಗ್ಲೆಂಡ್ ನಲ್ಲಿ ದಯನೀಯ ವೈಫಲ್ಯ ಕಂಡ ಬಳಿಕ ಇದೀಗ ಕೋಚ್ ರವಿಶಾಸ್ತ್ರಿ ಮೇಲೆ ಭಾರೀ ಟೀಕೆ ಕೇಳಿಬರುತ್ತಿದೆ. ಇದರ ನಡುವೆ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾಗಿರುವ ಸೌರವ್ ಗಂಗೂಲಿ ಸ್ಪೋಟಕ ರಹಸ್ಯವೊಂದನ್ನು ಬಾಯ್ಬಿಟ್ಟಿದ್ದಾರೆ.