ಕೊಲೊಂಬೋ: ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಅವಕಾಶ ಪಡೆದರೂ ಅದನ್ನು ಸರಿಯಾಗಿ ಬಳಸಿಕೊಳ್ಳದ ಸಂಜು ಸ್ಯಾಮ್ಸನ್ ಪ್ರದರ್ಶನದಿಂದ ಕೋಚ್ ರಾಹುಲ್ ದ್ರಾವಿಡ್ ಬೇಸರಗೊಂಡಿದ್ದಾರೆ.