ಮುಂಬೈ: ಆಫ್ರಿಕಾ, ಆಸ್ಟ್ರೇಲಿಯಾದಂತಹ ಕ್ರಿಕೆಟ್ ತಂಡಗಳು ಈಗ ಕ್ವಾರಂಟೈನ್ ಬಳಿಕ ಕ್ರಿಕೆಟ್ ಸರಣಿ ನಡೆಸುವ ಹೊಸ ಯೋಜನೆ ಹಮ್ಮಿಕೊಂಡಿದ್ದಾರೆ. ಆದರೆ ಇಂತಹ ಯೋಜನೆಗಳು ಟೀಂ ಇಂಡಿಯಾಗೆ ಪರಿಣಾಮಕಾರಿಯಾಗದು ಎಂದು ವಾಲ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.ಯಾವುದೇ ಸರಣಿಗೆ ಮೊದಲು ಆಟಗಾರರಿಗೆ 14 ದಿನದ ಕ್ವಾರಂಟೈನ್, ಪರೀಕ್ಷೆ ನಡೆಸಿ ಬಳಿಕ ಪಂದ್ಯ ನಡೆಸುವ ಯೋಜನೆಯನ್ನು ಕೆಲವು ವಿದೇಶೀ ತಂಡಗಳು ಹಾಕಿಕೊಂಡಿವೆ. ಆದರೆ ಭಾರತ ತಂಡದಲ್ಲಿ ಇದು ಕೆಲಸ ಮಾಡದು. ಯಾಕೆಂದರೆ ಭಾರತಕ್ಕೆ ಬಿಡುವಿಲ್ಲದ