ಮುಂಬೈ: ವೈಯಕ್ತಿಕ ಹಿತಾಸಕ್ತಿಯ ಹುದ್ದೆಯಲ್ಲಿರುವವರು ರಾಷ್ಟ್ರೀಯ ಸೇವೆ ಸಲ್ಲಿಸುತ್ತಿರುವ ಬಗ್ಗೆ ಇತ್ತೀಚೆಗೆ ಬಿಸಿಸಿಐಗೆ ರಾಜೀನಾಮೆ ನೀಡಿದ ಅಧಿಕಾರಿ ರಾಮಚಂದ್ರ ಗುಹಾ ಆರೋಪ ಮಾಡಿದ್ದರು. ಇದರಿಂದಾಗಿ ಭಾರತ ಎ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಗೊಂದಲದಲ್ಲಿದ್ದಾರಂತೆ.