ಬೆಂಗಳೂರು: ಕ್ರಿಕೆಟ್ ನ ವಾಲ್ ಎಂದೇ ಕರೆಸಿಕೊಂಡಿರುವ ರಾಹುಲ್ ದ್ರಾವಿಡ್ ಈ ಬಾರಿಯ ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ! ಆದರೆ ರಾಜಕೀಯಕ್ಕೆ ಬರುತ್ತಿಲ್ಲ.