ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಯ್ಕೆ ಸರಿಯಾಗಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಗೆ ಕೋಚ್ ರವಿಶಾಸ್ತ್ರಿ ತಿರುಗೇಟು ಕೊಟ್ಟಿದ್ದಾರೆ.ತಂಡದ ಆಯ್ಕೆ ಸರಿಯಾಗದ ಕಾರಣಕ್ಕೇ ಟೀಂ ಇಂಡಿಯಾ ದ. ಆಫ್ರಿಕಾ ಪ್ರವಾಸದಿಂದಲೂ ಅನಿರೀಕ್ಷಿತ ಸೋಲು ಕಾಣುತ್ತಿದೆ. ಒಂದು ವೇಳೆ ಆಸ್ಟ್ರೇಲಿಯಾ ಸರಣಿ ಸೋತರೆ ಕೋಚ್ ಮತ್ತು ನಾಯಕನಿಂದ ವಿವರಣೆ ಪಡೆಯಬೇಕು ಎಂದು ಗವಾಸ್ಕರ್ ಕಿಡಿ ಕಾರಿದ್ದರು.ಇದರ ಬಗ್ಗೆ ರವಿಶಾಸ್ತ್ರಿ ಪರೋಕ್ಷ ಟಾಂಗ್