ಲಂಡನ್: ಗಾಯಾಳು ಶುಬ್ನಂ ಗಿಲ್ ಸ್ಥಾನಕ್ಕೆ ಬದಲಿಯಾಗಿ ಪೃಥ್ವಿ ಶಾ ಮತ್ತು ದೇವದತ್ತ್ ಪಡಿಕ್ಕಲ್ ರನ್ನು ಇಂಗ್ಲೆಂಡ್ ಗೆ ಕಳುಹಿಸಲು ನಿರಾಕರಿಸಿದ ಆಯ್ಕೆ ಸಮಿತಿ ಮೇಲೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿ ಶಾಸ್ತ್ರಿ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ.ಒಂದು ವೇಳೆ ಗಿಲ್ ಗಾಯಗೊಂಡರೆ ಈಗಾಗಲೇ ತಂಡದಲ್ಲಿ ಓಪನರ್ ಸ್ಥಾನಕ್ಕೆ ಮಯಾಂಕ್ ಅಗರ್ವಾಲ್, ಅಭಿಮನ್ಯು ಈಶ್ವರನ್ ಮತ್ತು ಕೆಎಲ್ ರಾಹುಲ್ ಇದ್ದಾರೆ. ಇವರನ್ನು ಬಳಸಿಕೊಳ್ಳಬಹುದು. ಬೇರೆ ಆಟಗಾರರು