ಲಂಡನ್: ತಮ್ಮ ಬಗ್ಗೆ ಕೇವಲವಾಗಿ ಮಾತನಾಡಿದ ಮಾಜಿ ಕ್ರಿಕೆಟಿಗ, ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಗೆ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಎಚ್ಚರಿಕೆ ಕೊಟ್ಟಿದ್ದಾರೆ.