ಮುಂಬೈ: ಧೋನಿ ನಂತರ ಟೀಂ ಇಂಡಿಯಾಗೆ ಹೊಸ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ತಯಾರು ಮಾಡಲು ರಿಷಬ್ ಪಂತ್ ರನ್ನು ಟೆಸ್ಟ್, ಏಕದಿನ, ಟಿ20 ಪಂದ್ಯಗಳಲ್ಲಿ ಸತತವಾಗಿ ಅವಕಾಶ ನೀಡಿ ಪರೀಕ್ಷಿಸಲಾಗುತ್ತಿದೆ.ಆದರೆ ರಿಷಬ್ ಮಾತ್ರ ತಮಗೆ ಕೊಟ್ಟ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳುವಂತೆ ತೋರುತ್ತಿಲ್ಲ. ಇದರಿಂದಾಗಿ ಸಾಕಷ್ಟು ಟೀಕೆಗೊಳಗಾಗುತ್ತಿದ್ದಾರೆ. ವಿಕೆಟ್ ಕೀಪಿಂಗ್ ಇರಲಿ, ಬ್ಯಾಟಿಂಗ್ ಇರಲಿ ಎರಡರಲ್ಲೂ ಟೆಸ್ಟ್ ಮತ್ತು ಸೀಮಿತ ಓವರ್ ಪಂದ್ಯಗಳಲ್ಲಿ ವಿಫಲವಾಗಿರುವ ರಿಷಬ್ ಬದಲಿಗೆ ಈಗ ಮತ್ತೊಬ್ಬ