ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಉತ್ತಮ ಸ್ಥಿತಿಯಲ್ಲಿದ್ದ ಟೀಂ ಇಂಡಿಯಾಗೆ ಆಘಾತದ ಸುದ್ದಿಯೊಂದು ಸಿಕ್ಕಿದೆ.ಮೂರನೇ ಅವಧಿಯಲ್ಲಿ ಪಾನೀಯ ವಿರಾಮದ ಬಳಿಕ ರವಿಚಂದ್ರನ್ ಅಶ್ವಿನ್ ಬೌಲಿಂಗ್ ನಲ್ಲಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಚೆಂಡು ಹಿಡಿಯಲು ಹೋಗಿ ಕೈ ಬೆರಳಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಇದರಿಂದಾಗಿ ತಕ್ಷಣವೇ ಅವರು ಮೈದಾನ ಬಿಟ್ಟು ಫಿಸಿಯೋ ಸಹಾಯದಿಂದ ಪೆವಿಲಿಯನ್ ಗೆ ಮರಳಿದ್ದಾರೆ.ಹೊಸ ನಿಯಮದ ಪ್ರಕಾರ ಒಬ್ಬ ವಿಕೆಟ್ ಕೀಪರ್