ಮುಂಬೈ: ಪ್ರಸಕ್ತ ಬಿಸಿಸಿಐ ತನ್ನ ದೇಶದ ಕ್ರಿಕೆಟಿಗರಿಗೆ ವಿದೇಶೀ ಕ್ರಿಕೆಟ್ ಲೀಗ್ ಗಳಲ್ಲಿ ಭಾಗವಹಿಸಲು ಅವಕಾಶ ನೀಡುತ್ತಿಲ್ಲ. ಈ ನಿಯಮದಿಂದಾಗಿ ಟೀಂ ಇಂಡಿಯಾ ಕ್ರಿಕೆಟಿಗರು ಹೊರದೇಶದ ಕ್ರಿಕೆಟ್ ಲೀಗ್ ಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.ಈ ನಿಯಮದ ಬಗ್ಗೆ ಇದೀಗ ಕರ್ನಾಟಕ ಮಾಜಿ ರಣಜಿ ಆಟಗಾರ ರಾಬಿನ್ ಉತ್ತಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮಗೆ ಹೊರದೇಶದ ಲೀಗ್ ಗಳಲ್ಲಿ ಭಾಗವಹಿಸಲು ಅವಕಾಶ ನೀಡದೇ ಇರುವುದು ನೋವು ತಂದಿದೆ ಎಂದು ಉತ್ತಪ್ಪ ಹೇಳಿಕೊಂಡಿದ್ದಾರೆ.ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ