ಮುಂಬೈ: ಏಷ್ಯಾ ಕಪ್ ನಲ್ಲಿ ಶಾಂತ ಸ್ವಭಾವದ ನಾಯಕತ್ವದಿಂದ ಮಿಂಚಿದ ರೋಹಿತ್ ಶರ್ಮಾಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಆಡುವ ಅವಕಾಶ ಮತ್ತೆ ಸಿಗದೇ ಹೋಯಿತು.ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾರನ್ನು ಆಯ್ಕೆ ಮಾಡದೇ ಇರುವುದು ಇದೀಗ ಮತ್ತೆ ವ್ಯಾಪಕ ಟೀಕೆಗೆ ಗುರಿಯಾಗಿದೆ.ಮಾಜಿ ನಾಯಕ ಸೌರವ್ ಗಂಗೂಲಿ ಅಂತೂ ರೋಹಿತ್ ರನ್ನು ಮತ್ತೆ ಕಡೆಗಣಿಸಿರುವುದು ನಿಜಕ್ಕೂ ಅಚ್ಚರಿ ಎಂದಿದ್ದಾರೆ. ಅಷ್ಟೇ ಅಲ್ಲದೆ, ಟ್ವಿಟರಿಗರೂ ರೋಹಿತ್ ರನ್ನು ಕಡೆಗಣಿಸುತ್ತಿರುವುದಕ್ಕೆ ಬಿಸಿಸಿಐ