ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು ಗೆದ್ದು, ಇದೀಗ ಕ್ಲೀನ್ ಸ್ವೀಪ್ ಕಡೆಗೆ ಸಾಗಿರುವ ಟೀಂ ಇಂಡಿಯಾಗೆ ಕ್ರಿಕೆಟ್ ಮಾಂತ್ರಿಕ ಸಚಿನ್ ತೆಂಡುಲ್ಕರ್ ಹೊಸಾ ಐಡಿಯಾ ಕೊಟ್ಟಿದ್ದಾರೆ.