ಮುಂಬೈ: ಸಚಿನ್ ತೆಂಡುಲ್ಕರ್ ಸದ್ದಿಲ್ಲದೇ ಸಮಾಜ ಮುಖಿ ಕಾರ್ಯಗಳಲ್ಲಿ ನಿರತರಾಗಿರುತ್ತಾರೆ. ಇದೀಗ ತಮ್ಮದೇ ತವರು ನೆಲದಲ್ಲಿ ಮಳೆಯಿಂದ ಸಂತ್ರಸ್ತರಾಗಿರುವವರ ನೆರವಿಗೆ ಧಾವಿಸಿದ್ದಾರೆ.