ಮುಂಬೈ: ರೈತ ಪ್ರತಿಭಟನೆ ವಿಚಾರದಲ್ಲಿ ಬಾಹ್ಯ ಶಕ್ತಿಗಳು ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವುದು ಬೇಡ ಎಂದು ಹೇಳಿಕೆ ನೀಡಿದ್ದಕ್ಕೆ ಕೇರಳ ಕಾಂಗ್ರೆಸ್ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಭಾವಚಿತ್ರಕ್ಕೆ ಕಪ್ಪು ಆಯಿಲ್ ಸುರಿದು ಅವಮಾನ ಮಾಡಿತ್ತು.