ಮುಂಬೈ: ಪ್ರತಿಭೆಯಿದ್ದೂ ಟೀಂ ಇಂಡಿಯಾದಲ್ಲಿ ಆಡುವ ಅವಕಾಶ ಸಿಗದ ಹತಾಶೆಯನ್ನು ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ವಿಶಿಷ್ಟವಾಗಿ ಹೊರಹಾಕಿದ್ದಾರೆ.