ಇಸ್ಲಾಮಾಬಾದ್: ಪುಲ್ವಾಮಾ ದಾಳಿ ವಿಚಾರದಲ್ಲಿ ಭಾರತ ತಮ್ಮ ಮೇಲೆ ಸಾಕ್ಷ್ಯವಿಲ್ಲದೇ ಆರೋಪ ಮಾಡುತ್ತಿದೆ. ನೀವೇನಾದ್ರೂ ದಾಳಿ ಮಾಡಿದ್ರೆ ನಾವೂ ಪ್ರತಿದಾಳಿ ಮಾಡುತ್ತೇವೆ ಎಂದಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕ್ರಿಕೆಟಿಗ ಶಾಹಿದ್ ಅಫ್ರಿದಿ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ.