ಇಸ್ಲಾಮಾಬಾದ್: ಪುಲ್ವಾಮಾ ದಾಳಿ ವಿಚಾರದಲ್ಲಿ ಭಾರತ ತಮ್ಮ ಮೇಲೆ ಸಾಕ್ಷ್ಯವಿಲ್ಲದೇ ಆರೋಪ ಮಾಡುತ್ತಿದೆ. ನೀವೇನಾದ್ರೂ ದಾಳಿ ಮಾಡಿದ್ರೆ ನಾವೂ ಪ್ರತಿದಾಳಿ ಮಾಡುತ್ತೇವೆ ಎಂದಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕ್ರಿಕೆಟಿಗ ಶಾಹಿದ್ ಅಫ್ರಿದಿ ಶಹಬ್ಬಾಶ್ ಗಿರಿ ಕೊಟ್ಟಿದ್ದಾರೆ.ಪಾಕ್ ಪ್ರಧಾನಿ ಇಮ್ರಾನ್ ಖಾನ್ 10 ನಿಮಿಷಗಳ ವಿಡಿಯೋ ಸಂದೇಶದಲ್ಲಿ ಭಾರತ ಸಾಕ್ಷ್ಯ ಕೊಟ್ಟರೆ ಅದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಆದರೆ ಸಾಕ್ಷ್ಯವಿಲ್ಲದೇ ನಮ್ಮ ಮೇಲೆ ಆರೋಪ ಮಾಡಬಾರದು. ಒಂದು ವೇಳೆ