ಮುಂಬೈ: ಶ್ರೀಲಂಕಾ ಪ್ರವಾಸ ಮಾಡಲಿರುವ ಟೀಂ ಇಂಡಿಯಾಗೆ ನಾಯಕನಾಗುವ ಅದೃಷ್ಟ ಆರಂಭಿಕ ಶಿಖರ್ ಧವನ್ ಗೆ ಒಲಿದುಬಂದಿದೆ. ಇದರ ಬಗ್ಗೆ ಅವರು ಹೇಳಿದ್ದೇನು ಗೊತ್ತಾ?