ನವದೆಹಲಿ: ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭುಜಕ್ಕೆ ಪೆಟ್ಟುಮಾಡಿಕೊಂಡು ಸರಣಿಯಿಂದ ಹೊರಬಿದ್ದಿರುವ ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಐಯರ್ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.ಶ್ರೇಯಸ್ ಐಯರ್ ಇದೀಗ ಐಪಿಎಲ್ ನ ಪಂದ್ಯಗಳನ್ನೂ ತಪ್ಪಿಸಿಕೊಳ್ಳಲಿದ್ದಾರೆ. ಎರಡು ತಿಂಗಳ ಕಾಲ ಕ್ರಿಕೆಟ್ ನಿಂದ ದೂರವಿರಬೇಕಾಗುತ್ತದೆ. ಇದು ಅವರ ಐಪಿಎಲ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಶ್ರೇಯಸ್ ಐಯರ್ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರು ಯಾರಾಗ್ತಾರೆ ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ.ಇದರ ಬೆನ್ನಲ್ಲೇ ಶ್ರೇಯಸ್ ಐಯರ್