ಮುಂಬೈ: ಬಿಸಿಸಿಐನ ನಿಯೋಜಿತ ಅಧ್ಯಕ್ಷ ಸೌರವ್ ಗಂಗೂಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದರ ಹಿಂದಿನ ಕಾರಣವೇನೆಂದು ಸ್ಪಷ್ಟಪಡಿಸಿದ್ದಾರೆ.