ಮುಂಬೈ: ಬಿಸಿಸಿಐನ ನಿಯೋಜಿತ ಅಧ್ಯಕ್ಷ ಸೌರವ್ ಗಂಗೂಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದರ ಹಿಂದಿನ ಕಾರಣವೇನೆಂದು ಸ್ಪಷ್ಟಪಡಿಸಿದ್ದಾರೆ. ಗಂಗೂಲಿ ಅಧ್ಯಕ್ಷ ಪಟ್ಟಕ್ಕೆ ನಾಮಪತ್ರ ಸಲ್ಲಿಸಿದ್ದರೆ ಅಮಿತ್ ಶಾ ಪುತ್ರ ಜಯ್ ಶಾ ಕಾರ್ಯದರ್ಶಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಗಂಗೂಲಿ ಅಮಿತ್ ಶಾರನ್ನು ಬೇಟಿಯಾಗಿದ್ದು ಯಾಕೆ ಎಂಬ ಬಗ್ಗೆ ಹಲವು ಅನುಮಾನ ಹುಟ್ಟಿಕೊಂಡಿತ್ತು.ಇದರ ಬಗ್ಗೆ ಸ್ಪಷ್ಟನೆ ನೀಡಿರುವ ಗಂಗೂಲಿ ನಾನು ಅಮಿತ್