ಕೊಚ್ಚಿ: ಮ್ಯಾಚ್ ಫಿಕ್ಸಿಂಗ್ ಕಳಂಕದಿಂದಾಗಿ ಕ್ರಿಕೆಟ್ ನಿಂದ ದೂರವಾಗಿದ್ದ ವೇಗಿ ಶ್ರೀಶಾಂತ್ ಕ್ರಿಕೆಟ್ ಅಂಕಣಕ್ಕೆ ಮರಳಲಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಗೆ ಕೇರಳ ತಂಡದ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಶ್ರೀಶಾಂತ್ ಸ್ಥಾನ ಪಡೆದಿದ್ದಾರೆ.