ಚೆನ್ನೈ: ಸುರೇಶ್ ರೈನಾ ವೈಯಕ್ತಿಕ ಕಾರಣ ನೀಡಿ ಐಪಿಎಲ್ 13 ರಿಂದ ಹೊರಬರುತ್ತಿದ್ದಂತೇ ಅವರ ಬಗ್ಗೆ ನಾನಾ ರೀತಿಯ ಊಹಾಪೋಹಗಳು ಹಬ್ಬಿತ್ತು. ಅದಕ್ಕೆ ಪುಷ್ಟಿ ನೀಡಿದ್ದು ಚೆನ್ನೈ ಮಾಲಿಕ ಎನ್ ಶ್ರೀನಿವಾಸನ್ ನೀಡಿದ್ದ ಹೇಳಿಕೆ.