ಕೊಚ್ಚಿ: ಕೇರಳ ಮೂಲದ ಕ್ರಿಕೆಟಿಗ ಎಸ್. ಶ್ರೀಶಾಂತ್ ಮೇಲಿನ ನಿಷೇಧ ಶಿಕ್ಷೆ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಬಿಸಿಸಿಐಗೆ ಆದೇಶಿಸಿದರೂ ಕ್ಯಾರೇ ಎನ್ನದ ಕ್ರಿಕೆಟ್ ದೊರೆಗಳ ಮೇಲೆ ಸಿಟ್ಟಿಗೆದ್ದಿದ್ದಾರೆ.