ಮುಂಬೈ: ವೈಯಕ್ತಿಕ ಕಾರಣ ನೀಡಿ ಐಪಿಎಲ್ 13 ರಿಂದ ಹೊರಬಂದಿರುವ ಸುರೇಶ್ ರೈನಾಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವ್ಯಾಟ್ಸಪ್ ಗ್ರೂಪ್ ನಿಂದಲೂ ಕೊಕ್ ನೀಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ರೈನಾ ಬಗ್ಗೆ ಇತ್ತೀಚೆಗೆ ತಂಡದ ಮಾಲಿಕ ಎನ್ ಶ್ರೀನಿವಾಸನ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ವಿವಾದವಾಗುತ್ತಿದ್ದಂತೆ ತೇಪೆ ಹಚ್ಚುವ ಕೆಲಸ ಮಾಡಿದ್ದರು. ಇದರ ನಡುವೆಯೇ ರೈನಾ ಮತ್ತೆ ಸಿಎಸ್ ಕೆ ತಂಡದಲ್ಲಿ ಸ್ಥಾನ ಪಡೆಯುವುದು ಅನುಮಾನ ಎನ್ನಲಾಗಿತ್ತು. ಇದೀಗ ರೈನಾ