ಲಂಡನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ವಿಶ್ವಕಪ್ ಸೆಮಿಫೈನಲ್ ನ ಮೊದಲ ಓವರ್ ನ ಮೊದಲ ಎಸೆತದಲ್ಲಿಯೇ ರಿವ್ಯೂ ಹಾಳು ಮಾಡಿದ್ದಕ್ಕೆ ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ವಿರುದ್ಧ ಟ್ವಿಟರಿಗರು ಗರಂ ಆಗಿದ್ದಾರೆ.ಮೊದಲ ಎಸೆತದಲ್ಲಿಯೇ ಕಿವೀಸ್ ಬ್ಯಾಟ್ಸ್ ಮನ್ ಮಾರ್ಟಿನ್ ಗುಪ್ಟಿಲ್ ಪ್ಯಾಡ್ ಗೆ ಬಾಲ್ ತಾಗಿದಾಗ ಭಾರತೀಯರು ಎಲ್ ಬಿಡಬ್ಲ್ಯುಗೆ ಮನವಿ ಮಾಡಿದರು. ಆದರೆ ಅಂಪಾಯರ್ ನಿರಾಕರಿಸಿದರು. ಬಳಿಕ ಬೌಲರ್ ಭುವನೇಶ್ವರ್ ಕುಮಾರ್ ಸಲಹೆ ಪಡೆದ