ನವದೆಹಲಿ: 2011 ರ ವಿಶ್ವಕಪ್ ರ ಭಾರತ-ಶ್ರೀಲಂಕಾ ಫೈನಲ್ ಪಂದ್ಯ ಫಿಕ್ಸ್ ಆಗಿತ್ತೆಂದು ಹೇಳಿಕೆ ನೀಡಿದ್ದ ಶ್ರೀಲಂಕಾದ ಮಾಜಿ ನಾಯಕ ಅರ್ಜುನ್ ರಣತುಂಗಾಗೆ ಟೀಂ ಇಂಡಿಯಾ ಆಟಗಾರರು ತರಾಟೆಗೆ ತೆಗೆದುಕೊಂಡಿದ್ದಾರೆ.