ಮುಂಬೈ: ಟೀಂ ಇಂಡಿಯಾ ಆಟಗಾರರಿಗೆ ಈಗಲೂ ಧೋನಿಯ ಮೇಲೆ ವಿಶೇಷ ಗೌರವ. ಅವರನ್ನು ಈಗಲೂ ನಾಯಕ ಎಂದೇ ಪರಿಗಣಿಸುತ್ತಾರೆ. ಅದೇ ರೀತಿ ಸದ್ಯಕ್ಕೆ ಟೀಂ ಇಂಡಿಯಾದಿಂದ ಹೊರಗುಳಿದಿರುವ ಸುರೇಶ್ ರೈನಾ ಕೂಡಾ ತಮ್ಮ ಮನದಾಳದ ಬಯಕೆ ಹೊರ ಹಾಕಿದ್ದಾರೆ. ಟೀಂ ಇಂಡಿಯಾದಲ್ಲಿ ಧೋನಿ ನಾಯಕರಾಗಿದ್ದಾಗ ಸ್ಥಿರವಾಗಿ ಸ್ಥಾನ ಪಡೆಯುತ್ತಿದ್ದ ಸುರೇಶ್ ರೈನಾ ಈಗ ತಂಡದೊಳಕ್ಕೆ ಮತ್ತೆ ವಾಪಸಾಗಲು ಸತತ ಪ್ರಯತ್ನ ನಡೆಸುತ್ತಿದ್ದಾರೆ.ಟೀಂ ಇಂಡಿಯಾ ಅಲ್ಲದೆ, ಐಪಿಎಲ್ ನಲ್ಲೂ ಧೋನಿ