ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ತೃತೀಯ ಟಿ20 ಪಂದ್ಯದಲ್ಲಿ ಅಂತಿಮ ಓವರ್ ನಲ್ಲಿ ಕೃನಾಲ್ ಪಾಂಡ್ಯಗೆ ಬ್ಯಾಟಿಂಗ್ ಅವಕಾಶ ನಿರಾಕರಿಸಿ ಒಂದರ್ಥದಲ್ಲಿ ಟೀಂ ಇಂಡಿಯಾ ಸೋಲಿಗೆ ಕಾರಣರಾದ ದಿನೇಶ್ ಕಾರ್ತಿಕ್ ವಿರುದ್ಧ ಅಭಿಮಾನಿಗಳು ಸಿಟ್ಟಾಗಿದ್ದಾರೆ.