ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ನಿಧಾನಗತಿಯ ಬ್ಯಾಟಿಂಗ್ ನಡೆಸಿ ಟೀಂ ಇಂಡಿಯಾ ಪಂದ್ಯ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿ ಪಾತ್ರವಹಿಸಿದ್ದ ಕ್ರಿಕೆಟಿಗ ಹನುಮ ವಿಹಾರಿ ವಿರುದ್ಧ ಟ್ವೀಟ್ ಮಾಡಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ವಿವಾದ ಸೃಷ್ಟಿಸಿದ್ದಾರೆ.