ಬೆಂಗಳೂರು: ಸೌರಾಷ್ಟ್ರ ವಿರುದ್ಧ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಸೋತ ಬಳಿಕ ಕರ್ನಾಟಕ ಆಟಗಾರ ವಿನಯ್ ಕುಮಾರ್ ಅಭಿಮಾನಿಗಳಿಗೆ ಟ್ವಿಟರ್ ನಲ್ಲಿ ಸಂದೇಶ ನೀಡಿದ್ದಾರೆ.