ಬೆಂಗಳೂರು: ಸೌರಾಷ್ಟ್ರ ವಿರುದ್ಧ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಸೋತ ಬಳಿಕ ಕರ್ನಾಟಕ ಆಟಗಾರ ವಿನಯ್ ಕುಮಾರ್ ಅಭಿಮಾನಿಗಳಿಗೆ ಟ್ವಿಟರ್ ನಲ್ಲಿ ಸಂದೇಶ ನೀಡಿದ್ದಾರೆ.ಸೆಮಿಫೈನಲ್ ನಲ್ಲಿ ಕಳಪೆ ಅಂಪಾಯರಿಂಗ್ ಮತ್ತು ಚೇತೇಶ್ವರ ಪೂಜಾರ ಅವರ ಸನ್ನಡತೆ ಮರೆತ ಆಟದಿಂದಾಗಿ ಸೋತಿದ್ದ ಕರ್ನಾಟಕಕ್ಕೆ ಈಗ ಅಭಿಮಾನಿಗಳು ಅನುಕಂಪ ವ್ಯಕ್ತಪಡಿಸುತ್ತಿದ್ದಾರೆ.ಈ ನಡುವೆ ಟ್ವೀಟ್ ಮಾಡಿರುವ ವಿನಯ್ ಕುಮಾರ್ ಕರ್ನಾಟಕ ತಂಡವನ್ನು ಬೆಂಬಲಿಸಿದ ಎಲ್ಲಾ ಕನ್ನಡಿಗರಿಗೂ ಧನ್ಯವಾದ. ಈ ಋತು ನಮ್ಮ ಪಾಲಿಗೆ