ಮುಂಬೈ: ಕೊರೋನಾ ಸಂತ್ರಸ್ತರಿಗೆ ಸಹಾಯ ಮಾಡುವ ಉದ್ದೇಶದಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ, ನಟಿ ಅನುಷ್ಕಾ ಶರ್ಮಾ ಫೌಂಡೇಷನ್ ಒಂದನ್ನು ಸ್ಥಾಪಿಸಿ ದೇಣಿಗೆ ಸಂಗ್ರಹದಲ್ಲಿ ತೊಡಗಿದ್ದಾರೆ.ಈ ರೀತಿಯಾಗಿ ಸಂಗ್ರಹವಾದ ದೇಣಿಗೆಯನ್ನು ಅವರು ಮುಂಬೈ ಸೇರಿದಂತೆ, ದೇಶದ ವಿವಿದೆಡೆ ಕೊರೋನಾ ಸಂತ್ರಸ್ತರಿಗೆ ನೆರವಾಗಲು ಬಳಸಲಿದ್ದಾರೆ.ಇದೀಗ ದೇಣಿಗೆ ಸಂಗ್ರಹಕ್ಕೆ ತೊಡಗಿ ಒಂದೇ ದಿನದಲ್ಲಿ ಬರೋಬ್ಬರಿ 3.6 ಕೋಟಿ ರೂ. ಸಂಗ್ರಹವಾಗಿದೆ. ಈ ವಿಚಾರವನ್ನು ಇಬ್ಬರೂ ಬಹಿರಂಗಪಡಿಸಿದ್ದಾರೆ. ಜನರಿಗೆ