ಕ್ರಿಸ್ಟ್ ಚರ್ಚ್: ಕೆಟ್ಟ ಮೇಲೆ ಬುದ್ಧಿ ಬಂತು ಅಂತಾರಲ್ಲ. ಹಾಗೆ ವಿರಾಟ್ ಕೊಹ್ಲಿಗೆ ಈಗ ಸೋತ ಬಳಿಕ ಬುದ್ಧಿ ಬಂದಿದೆ ಎನಿಸುತ್ತಿದೆ. ನ್ಯೂಜಿಲೆಂಡ್ ವಿರುದ್ಧ ಏಕದಿನ ಬಳಿಕ ಟೆಸ್ಟ್ ಸರಣಿಯನ್ನೂ ಕ್ಲೀನ್ ಸ್ವೀಪ್ ಸೋಲು ಅನುಭವಿಸಿದ ಬಳಿಕ ತನ್ನ ಮತ್ತು ರೋಹಿತ್ ಶರ್ಮಾ ಅನುಪಸ್ಥಿತಿಯ ಬಗ್ಗೆ ಕೊಹ್ಲಿ ಮಾತನಾಡಿದ್ದಾರೆ.ಕಳೆದ ಟೆಸ್ಟ್ ಸೋತ ಬಳಿಕ ರನ್ ಗಳಿಸದೇ ಇದ್ದರೂ ತಾನು ಚೆನ್ನಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದೇನೆ ಎಂದು ತಿಪ್ಪೆ ಸಾರಿದ್ದ ಕೊಹ್ಲಿ ಈಗ