ಸಿಡ್ನಿ: ಡಿಆರ್ ಎಸ್ ಗಲಾಟೆಗೆ ಮತ್ತೆ ಮರು ಜೀವ ಸಿಕ್ಕಿದೆ. ಬೆಂಗಳೂರು ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ನಡೆದಿದ್ದ ಈ ಗಲಾಟೆಯನ್ನು ಸ್ಟೀವ್ ಸ್ಮಿತ್ ಮತ್ತೆ ಕೆದಕಿದ್ದಾರೆ. ಈ ಪ್ರಕರಣದಲ್ಲಿ ಟೀಂ ಇಂಡಿಯಾ ನಾಯಕ ಕೊಹ್ಲಿಯದ್ದು ಶುದ್ಧ ಅವಿವೇಕತನದ ವರ್ತನೆ. ಸಂದರ್ಶನವೊಂದರಲ್ಲಿ ಕೊಹ್ಲಿ ವರ್ತನೆ ಬಗ್ಗೆ ಕಿಡಿ ಕಾರಿದ್ದಾರೆ.ಈ ಪ್ರಕರಣ ಇಷ್ಟು ಬೆಳೆಯಬಹುದು ಎಂದು ಅಂದುಕೊಂಡಿರಲಿಲ್ಲ. ದೂರಿನ ಪ್ರಕಾರ ಅಂಪಾಯರ್, ರೆಫರಿ ನಮ್ಮ ಜತೆ ಚರ್ಚಿಸಿಯೇ ಇರಲಿಲ್ಲ. ಈ