ಹೈದರಾಬಾದ್: ಮಳೆಯಿಂದಾಗಿ ಹೈದರಾಬಾದ್ ನಲ್ಲಿ ನಡೆಯಬೇಕಿದ್ದ ಆಸ್ಟ್ರೇಲಿಯಾ ವಿರುದ್ಧ ಮೂರನೇ ಟಿ20 ಪಂದ್ಯ ರದ್ದಾಗಿತ್ತು. ಈ ವೇಳೆ ತಾಳ್ಮೆಯಿಂದ ಕೂತಿದ್ದ ಪ್ರೇಕ್ಷಕರನ್ನು ನಾಯಕ ಕೊಹ್ಲಿ ಮತ್ತು ಧೋನಿ ರಂಜಿಸಿದರು. ಮೈದಾನ ಸಿಬ್ಬಂದಿ ಮೈದಾಣ ಒಣಗಿಸಲು ಶತಾಯ ಗತಾಯ ಪ್ರಯತ್ನ ನಡೆಸುತ್ತಿದ್ದರೆ, ಪ್ರೇಕ್ಷಕರು ತಾಳ್ಮೆಯಿಂದಲೇ ಪಂದ್ಯಕ್ಕಾಗಿ ಕಾಯುತ್ತಿದ್ದರು. ಆದರೆ ಅವರ ಆಸೆ ಈಡೇರಲೇ ಇಲ್ಲ. ಮೈದಾನ ಸಿಬ್ಬಂದಿಯ ಪ್ರಯತ್ನ ಕೈಗೂಡದೇ ಪಂದ್ಯ ರದ್ದಾಯಿತು.ಈ ವೇಳೆ ಮೈದಾನಕ್ಕಿಳಿದ ಭಾರತೀಯ ಆಟಗಾರರು ಬ್ಯಾಟಿಂಗ್