ವಿಶಾಖಪಟ್ಟಣ: ವಿಶಾಖಪಟ್ಟಣದ ಮೈದಾನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಅದೃಷ್ಟದ ತಾಣ ಎಂದೇ ಪರಿಗಣಿಸಲಾಗುತ್ತದೆ. ಇಲ್ಲಿ ಕೊಹ್ಲಿ ಅತೀ ಹೆಚ್ಚು ರನ್ ಗಳಿಸಿದ್ದರು.ಆದರೆ ನಿನ್ನೆಯ ಪಂದ್ಯದಲ್ಲಿ ಮಾತ್ರ ವಿಂಡೀಸ್ ಬೌಲರ್ ಗಳು ಕೊಹ್ಲಿಯ ಈ ಅದೃಷ್ಟಕ್ಕೆ ಕೊಳ್ಳಿ ಇಟ್ಟರು. ಕೆಎಲ್ ರಾಹುಲ್ ಔಟಾದ ಬಳಿಕ ಕ್ರೀಸ್ ಗೆ ಬಂದ ಕೊಹ್ಲಿ ರೋಹಿತ್ ಶರ್ಮಾ ಜತೆಗೆ ಹೊಡೆಬಡಿಯ ಇನಿಂಗ್ಸ್ ಆಡಿ ಭಾರತದ ಮೊತ್ತ ಉಬ್ಬಿಸುತ್ತಾರೆ ಎಂದೇ ಎಲ್ಲರ ನಿರೀಕ್ಷೆಯಾಗಿತ್ತು.ಆದರೆ