ನವದೆಹಲಿ: ದ್ವಿತೀಯ ಏಕದಿನ ಪಂದ್ಯದಲ್ಲಿ ಗೆಲುವಿಗೆ 2 ರನ್ ಇದ್ದಾಗ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ರನ್ನು ಪೆವಿಲಿಯನ್ ಗೆ ಕಳುಹಿಸಿದ್ದು ಎಲ್ಲರ ನಗೆಪಾಟಲಿಗೀಡಾಗಿತ್ತು.