ಮುಂಬೈ: ಕೆಎಲ್ ರಾಹುಲ್ ಮತ್ತು ಶಿಖರ್ ಧವನ್ ಅದ್ಭುತ ಫಾರ್ಮ್ ಪ್ರದರ್ಶಿಸಿ ಈಗ ಟೀಂ ಇಂಡಿಯಾ ಆಯ್ಕೆಗೆ ತಲೆನೋವು ತಂದಿಟ್ಟಿದ್ದಾರೆ. ಈ ತಲೆನೋವು ಬಗೆಹರಿಸಲು ನಾಯಕ ವಿರಾಟ್ ಕೊಹ್ಲಿ ತ್ಯಾಗ ಮಾಡಲು ಮುಂದಾಗಿದ್ದಾರೆ.