ಮುಂಬೈ: ಕೆಎಲ್ ರಾಹುಲ್ ಮತ್ತು ಶಿಖರ್ ಧವನ್ ಅದ್ಭುತ ಫಾರ್ಮ್ ಪ್ರದರ್ಶಿಸಿ ಈಗ ಟೀಂ ಇಂಡಿಯಾ ಆಯ್ಕೆಗೆ ತಲೆನೋವು ತಂದಿಟ್ಟಿದ್ದಾರೆ. ಈ ತಲೆನೋವು ಬಗೆಹರಿಸಲು ನಾಯಕ ವಿರಾಟ್ ಕೊಹ್ಲಿ ತ್ಯಾಗ ಮಾಡಲು ಮುಂದಾಗಿದ್ದಾರೆ.ರೋಹಿತ್ ಜತೆ ಇನಿಂಗ್ಸ್ ಆರಂಭಿಸಲು ಧವನ್ ಅಥವಾ ರಾಹುಲ್ ಇಬ್ಬರಲ್ಲಿ ಒಬ್ಬರಿಗೆ ಮಾತ್ರ ಅವಕಾಶ. ಆದರೆ ಇದೀಗ ಇಬ್ಬರೂ ಉತ್ತಮ ಆಟ ಪ್ರದರ್ಶಿಸಿದ್ದಾರೆ. ಹೀಗಾಗಿ ಇಬ್ಬರನ್ನೂ ಕೈ ಬಿಡುವಂತಿಲ್ಲ. ಇದಕ್ಕಾಗಿ ಕೊಹ್ಲಿ ತಮ್ಮ ಮೆಚ್ಚಿನ ಮೂರನೇ ಕ್ರಮಾಂಕವನ್ನು